📰ಇಂದಿನ ಅಪ್ಡೇಟ್ಸ್ 📲
219K Posts • 775M views
Udayavani
378 views 3 days ago
ಬಿಸಿಸಿಐ ಪಂದ್ಯಕ್ಕೆ ‘ಟೀಮ್‌ ಇಂಡಿಯಾ’ ಪದ ಬಳಸಬಾರದೆಂಬ ಅರ್ಜಿ ಕೋರ್ಟ್‌ನಲ್ಲಿ ವಜಾ #📰ಇಂದಿನ ಅಪ್ಡೇಟ್ಸ್ 📲
ShareChat QR Code
Download ShareChat App
Get it on Google Play Download on the App Store
16 likes
8 shares
#🚨ತಿರುಪತಿ 'ಹುಂಡಿ'ಯಲ್ಲಿ 100 ಕೋಟಿ ರೂ ಗೂ ಅಧಿಕ ಹಣ ಕಳ್ಳತನ🚨 ಈ ಹಿಂದೆ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆಡಳಿತಾವಧಿಯಲ್ಲಿ ತಿರುಪತಿ ದೇವಸ್ಥಾನದ ಪರಕಾಮಣಿ ದೇಣಿಗೆ ಪೆಟ್ಟಿಗೆಯಿಂದ ಬರೋಬ್ಬರಿ 100 ಕೋಟಿ ರೂ.ಗೂ ಹೆಚ್ಚು ಹಣ ಕಳವಾಗಿದೆ ಎಂಬ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ ಅವರು ದೇವಸ್ಥಾನದ ಸಿಬ್ಬಂದಿಯಾದ ರವಿಕುಮಾರ್ ದೇಣಿಗೆ ಪೆಟ್ಟಿಗೆಯಿಂದ ಹಣ ಕದ್ದಿದ್ದಾರೆ ಎಂದು ಆರೋಪಿಸಿ ಇದಕ್ಕೆ ಸಂಬಂಧಿಸಿ ಸಿಸಿಟಿವಿ ದೃಶ್ಯಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.ದೇವಸ್ಥಾನ ಲೂಟಿ ಮಾಡಿದ ಕೋಟ್ಯಂತರ ರೂಪಾಯಿಗಳನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲಾಗಿದೆ ಹಾಗೂ ಈ ಅಕ್ರಮ ಹಣವನ್ನು ಜಗನ್ ಮೋಹನ್‌ ರೆಡ್ಡಿ ಅವರ ಮನೆಯಾದ ತಡೆಪಲ್ಲಿ ಅರಮನೆಗೆ ತಿರುಗಿಸಲಾಗಿದೆ ಎಂದು ಆರೋಪಿಸಲಾಗಿದೆ. 2019ರಿಂದ 2024ರವರೆಗೆ ನಡೆದ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ 100 ಕೋಟಿ ರೂಪಾಯಿಗಳ ಕಳ್ಳತನವು ಅತಿ ದೊಡ್ಡ ಲೂಟಿ ಎಂದು ಭಾನು ಪ್ರಕಾಶ್ ರೆಡ್ಡಿ ದೂರಿದ್ದಾರೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
9 likes
9 shares
#😭ಖ್ಯಾತ ಗಾಯಕ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ💔 ಅಸ್ಸಾಂದ ಪ್ರಸಿದ್ಧ ಗಾಯಕ ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆ ಸೆಪ್ಟೆಂಬರ್ 21ರಂದು ಗುವಾಹಟಿಯಲ್ಲಿ ನೆರವೇರಿತು. ಈ ವೇಳೆ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪ್ರಕಾರ, ಇದು ವಿಶ್ವದಲ್ಲೇ 4ನೇ ಅತಿದೊಡ್ಡ ಅಂತಿಮ ಯಾತ್ರೆ ಆಗಿ ದಾಖಲಾಗಿದ್ದು, ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಹಾಗೂ ರಾಣಿ ಎಲಿಜಬೆತ್ ಅವರಿಗೆ ನೀಡಿದ ವಿದಾಯದ ನಂತರದ ಸ್ಥಾನ ಪಡೆದಿದೆ.ಎಲ್ಲಿ ನೋಡಿದರೂ ಜನಸಾಗರವೇ ಗುವಾಹಟಿಯಲ್ಲಿ ಕಂಡುಬಂತು. ಸೆ.19ರಂದು ಸಿಂಗಾಪುರದಲ್ಲಿ ಮೃತಪಟ್ಟಿದ್ದ ಜುಬೀನ್‌ ಅವರ ಮೃತದೇಹವನ್ನು ಭಾನುವಾರ ಅಸ್ಸಾಂಗೆ ಕರೆ ತರಲಾಯಿತು. ಈ ವೇಳೆ ವಿಮಾನ ನಿಲ್ದಾಣದಿಂದ ಅವರ ನಿವಾಸದ ತನಕ ಸುಮಾರು 25 ಕಿ.ಮೀ ಮೆರವಣಿಗೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಲಕ್ಷಾಂತರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು #📰ಇಂದಿನ ಅಪ್ಡೇಟ್ಸ್ 📲 #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰
34 likes
3 comments 26 shares